Live Stream

[ytplayer id=’22727′]

| Latest Version 8.0.1 |

Local News

ಶ್ರೀ ವರಸಿದ್ಧಿ ವಿನಾಯಕ ದೇವಾಲಯದ 37ನೇ ವಾರ್ಷಿಕೋತ್ಸವ – ಷಣ್ ನಾರಿಕೇಳ ಗಣಹೋಮ 

ಶ್ರೀ ವರಸಿದ್ಧಿ ವಿನಾಯಕ ದೇವಾಲಯದ 37ನೇ ವಾರ್ಷಿಕೋತ್ಸವ – ಷಣ್ ನಾರಿಕೇಳ ಗಣಹೋಮ 
ಬೆಂಗಳೂರು : ನಾಗರಬಾವಿಯ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಕಾಲೋನಿಯಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದ 37ನೇ ವಾರ್ಷಿಕೋತ್ಸವ ಪ್ರಯುಕ್ತ ಜೂನ್ 23, ಸೋಮವಾರ ಬೆಳಗ್ಗೆ 6-30 ರಿಂದ 12ರ ವರೆಗೆ : ರುದ್ರಾಭಿಷೇಕ, ಷಣ್ ನಾರಿಕೇಳ ಗಣಹೋಮ, ಮಹಾಮಂಗಳಾರತಿ, ಪ್ರಸಾದ ವಿತರಣೆ. ಸಂಜೆ 6-30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಎಂ.ಕೆ. ನರಸಿಂಹ ಮತ್ತು ಸಂಗಡಿಗರಿಂದ “ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ” ಏರ್ಪಡಿಸಿದ್ದಾರೆ..
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದೇವಾಲಯದ ಪದಾಧಿಕಾರಿಗಳು ವಿನಂತಿಸಿದ್ದಾರೆ.
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";