ಬೆಂಗಳೂರು: ರಾಜ್ಯ ವಸತಿ ಇಲಾಖೆ ಅಧಿಕಾರಿಗಳ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ, ಕಮಿಷನ್ ಗಾಗಿ ವಸತಿ ಯೋಜನೆಯಲ್ಲಿ ಪ್ಯಾಕೇಜ್ ಟೆಂಡರ್ ಆರೋಪ ಕೇಳಿಬಂದಿದ್ದು, ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಕಾರ್ಯಕರ್ತ ಮರಿಲಿಂಗೇಗೌಡ ಪಾಟೀಲ್, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಪರಶುರಾಮ್ ವಿರುದ್ಧ ದೂರು ನೀಡಿದ್ದಾರೆ,
ಪ್ಯಾಕೇಜ್ ಟೆಂಡರ್ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಆದೇಶಿಸಿದ್ದಾರೆ, ಹೀಗಿದ್ದರೂ ತಮಗೆ ಬೇಕಾದವರಿಗೆ ಟೆಂಡರ್ ನೀಡಲು ಸಿಎಂ ಆದೇಶವನ್ನೇ ಅಧಿಕಾರಿಗಳು ಧಿಕ್ಕರಿಸಿದ್ದಾರೆ, ಕಮಿಷನ್ ಗಾಗಿ ತಮಗೆ ಬೇಕಾದವರಿಗೆ ವಸತಿ ಗೃಹಗಳ ನಿರ್ಮಾಣಕ್ಕೆ ಪ್ಯಾಕೇಜ್ ಟೆಂಡರ್ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ,
Veekay News > Feature Article > ಬಗೆದಷ್ಟು ಬಯಲಾಗುತ್ತಿವೆ ವಸತಿ ಯೋಜನೆ ಹಗರಣ!
ಬಗೆದಷ್ಟು ಬಯಲಾಗುತ್ತಿವೆ ವಸತಿ ಯೋಜನೆ ಹಗರಣ!
ವೀ ಕೇ ನ್ಯೂಸ್27/06/2025
posted on
