ಬೆಂಗಳೂರು : ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜುಲೈ 10, ಗುರುವಾರ ಸಂಜೆ 5-15ಕ್ಕೆ ದಾಸವಾಣಿ ಕಾರ್ಯಕ್ರಮ. ಗಾಯನ : ಕು|| ಮನಸ್ವಿ ಕಶ್ಯಪ್ ಮತ್ತು ಕು|| ವರ್ಣಶ್ರೀ ಮುರೂರ್. ಕೀ-ಬೋರ್ಡ್ : ವಿದ್ವಾನ್ ಶ್ರೀ ಜಯರಾಮಾಚಾರ್, ತಬಲಾ : ಶ್ರೀ ಸತ್ಯಪ್ರಮೋದ ಇವರಿಂದ ಏರ್ಪಡಿಸಲಾಗಿದೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ.
ಸ್ಥಳ :
ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು41
TODAY’S HEADLINES :