Live Stream

[ytplayer id=’22727′]

| Latest Version 8.0.1 |

Politics NewsState News

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ: ಡಿಸಿಎಂ ಹೇಳಿದ್ದೇನು?

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ: ಡಿಸಿಎಂ ಹೇಳಿದ್ದೇನು?

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ: ಡಿಸಿಎಂ ಹೇಳಿದ್ದೇನು?
ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಜನಪ್ರಿಯ ಡೈರಿ ಕಂಪನಿ ಅಮುಲ್ ಮಳಿಗೆ ತೆರೆಯಲು ಬಿಎಂಆರ್‍ಸಿಎಲ್ ಒಪ್ಪಂದ ಮಾಡಿಕೊಂಡಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ, ಇದೀಗ ಈ ಸಂಬಂಧ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದು, ನಂದಿನಿಗೆ ಅನ್ಯಾಯ ಆಗೋಕೆ ಬಿಡೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ,
ಬೆಂಗಳೂರಲ್ಲಿ ಮಾತನಾಡಿದ ಅವರು ಗ್ಲೋಬಲ್ ಟೆಂಡರ್ ಮೂಲಕ ಬಿಎಂಆರ್‍ಸಿಎಲ್ ಅಮುಲ್ ಜತೆ ಒಪ್ಪಂದ ಮಾಡಿಕೊಂಡಿದ್ದು, ಈ ಬಗ್ಗೆ ಪರಮಾರ್ಶೆ ಮಾಡಾಲಾಗಿದೆ, ಟೆಂಡರ್ ನಲ್ಲಿ ನಂದಿನಿ ಭಾಗವಹಿಸಿರಲಿಲ್ಲ, ಇದೀಗ ಈ ವಿಚಾರ ಗಮನಕ್ಕೆ ಬಂದಿದ್ದು 10 ಮೆಟ್ರೋ ನಿಲ್ದಾಣಗಳ ಪೈಕಿ 8 ರಲ್ಲಿ ನಂದಿನಿ ಮಳಿಗೆಗೆ, ಹಾಗೆ ಈಗಾಗ್ಲೇ ಉಳಿದ 2 ಕಡೆ ಮಾತ್ರ ಓಪನ್ ಮಾಡಲಾಗಿರುವ ಅಮುಲ್ ಸಂಸ್ಧೆಯ ಅಂಗಡಿಗೆ ಅವಕಾಶ ಮಾಡಿಕೊಟ್ಟಿರೋದಾಗಿ ಹೇಳಿದ್ದಾರೆ,
ನಂದಿನಿ ಇದ್ದರೂ ಅಮುಲ್ ಜೊತೆ ಒಪ್ಪಂದ ಯಾಕೆ ಎಂಬ ಪ್ರಶ್ರೆಯನ್ನು ಜನ ಎತ್ತಿದ್ದಾರೆ, ಅಧಿಕಾರಿಗಳ ಜೊತೆ ಚರ್ಚಿಸಿ ಈ ನಿರ್ಧಾರ ಕೈಗೊಂಡಿರೋದಾಗಿ ಡಿಕೆಶಿ ಹೇಳಿದ್ದಾರೆ,
ಬಿಎಂಆರ್‍ಸಿಎಲ್ ನಡೆ ವಿರದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು

ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";