Live Stream

[ytplayer id=’22727′]

| Latest Version 8.0.1 |

Hassan

ಅನ್ನಪೂರ್ಣೇಶ್ವರಿ ಕಲಾಸಂಘದ ವಾರ್ಷಿಕೋತ್ಸವ: ಪೌರಾಣಿಕ ನಾಟಕೋತ್ಸವ

ಅನ್ನಪೂರ್ಣೇಶ್ವರಿ ಕಲಾಸಂಘದ ವಾರ್ಷಿಕೋತ್ಸವ: ಪೌರಾಣಿಕ ನಾಟಕೋತ್ಸವ

ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ 10ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಜುಲೈ 4 ರಿಂದ 9 ವರೆಗೆ 6 ದಿನ ಪೌರಾಣಿಕ ನಾಟಕೋತ್ಸವವನ್ನು ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.

ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ತಿಳಿಸಿದ್ದಾರೆ. 4ನೇ ತಾ. ಶುಕ್ರವಾರ ಪಿ.ಎಂ. ಮಲ್ಲೇಶ್‌ಗೌಡ್ರು, ರಂಗಸ್ವಾಮಿ ಇವರ ಶ್ರೀ ಚಾಮುಂಡೇಶ್ವರಿ ಕಲಾಸಂಘ, ಹಾಸನ ತಂಡದಿ0ದ ಸಂಪೂರ್ಣ ರಾಮಾಯಣ, 5ನೇ ತಾ. ಶನಿವಾರ ಚಂದ್ರಶೇಖರ್ ಸಿಗರನಹಳ್ಳಿ ಮಂಜು ತಟ್ಟೇಕೆರೆ ಇವರ ಶ್ರೀ ಲಕ್ಷಿರಂಗನಾಥ ಸಾಂಸ್ಕೃತಿಕ ಕಲಾಸಂಘ, ಸಿಗರನಹಳ್ಳಿ ತಂಡದಿAದ ಕುರುಕ್ಷೇತ್ರ, 6ನೇ ತಾ. ಭಾನುವಾರ ಸತೀಶ್ ಕಬ್ಬತ್ತಿ, ವೈಭವ್ ವೆಂಕಟೇಶ್ ಇವರ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘ ಹಾಸನ ತಂಡದಿAದ ಚಂಡಾಸುರನ ವಧೆ ನಾಟಕ, 7ನೇ ತಾ. ಸೋಮವಾರ ಬಾರೇಹೊಸರು ಜವರೇಗೌಡ್ರು, ಹನುಮೇಗೌಡ್ರು ಇವರ ಶ್ರೀ ಬಸವೇಶ್ವರ ಕಲಾಸಂಘ, ಹಾಸನ ತಂಡದಿ0ದ ಛಲದೊಳ್ ದುರ್ಯೋಧನ, 8ನೇ ತಾ. ಮಂಗಳವಾರ ರಮೇಶ್ ಗೌಡಪ್ಪ, ಹೆಚ್.ಎಂ.ಪ್ರಭಾಕರ್ ಇವರ ಹಾಸನಾಂಬ ಕಲಾ ಟ್ರಸ್ಟ್, ಹಾಸನ ತಂಡದಿ0ದ ಧರ್ಮರಾಜ್ಯ ಸ್ಥಾಪನೆ ಮತ್ತು 9ನೇ ತಾ. ಬುಧವಾರ ಸಿ.ಎ.ರಾಮಚಂದ್ರರಾವ್ ಇವರ ಶ್ರೀ ಮಾರುತಿ ಕಲಾ ಬಳಗ, ಬೆಂಗಳೂರು ತಂಡದಿAದ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.

NEWS HEADLINES : VK NEWS DIGITAL

- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";