ಕೂಲಿ ಟ್ರೈಲರ್ ರಿಲೀಸ್: ರಜನೀಕಾಂತ್ ಮತ್ತು ಮಲ್ಟಿಸ್ಟಾರ್ ತಂಡದಿಂದ ಬಿಕ್ಕಟ್ಟಿನ ಸಿನಿಮಾ!
ಬೆಂಗಳೂರು: ಬಹು ನಿರೀಕ್ಷಿತ 'ಕೂಲಿ' ಸಿನಿಮಾದ ಹೈ ವೋಲ್ಟೇಜ್ ಟ್ರೈಲರ್ ಕೊನೆಗೂ ಬಿಡುಗಡೆಗೊಂಡಿದ್ದು, ದೇಶದಾದ್ಯಾಂತ ಸಿನಿಪ್ರೇಮಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ರಜನಿಕಾಂತ್ ಅವರ 171ನೇ ಸಿನಿಮಾ ಆಗಿರುವ...
ಬೆಂಗಳೂರು: ಬಹು ನಿರೀಕ್ಷಿತ 'ಕೂಲಿ' ಸಿನಿಮಾದ ಹೈ ವೋಲ್ಟೇಜ್ ಟ್ರೈಲರ್ ಕೊನೆಗೂ ಬಿಡುಗಡೆಗೊಂಡಿದ್ದು, ದೇಶದಾದ್ಯಾಂತ ಸಿನಿಪ್ರೇಮಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ರಜನಿಕಾಂತ್ ಅವರ 171ನೇ ಸಿನಿಮಾ ಆಗಿರುವ...
ನವದೆಹಲಿ: ರಾಷ್ಟ್ರೀಯ ರಾಜಧಾನಿ ನವದಿಲ್ಲಿಯಲ್ಲಿ ಭದ್ರತಾ ವಲಯವಾದ ಚಾಣಕ್ಯಪುರಿಯಲ್ಲಿ Congress ಸಂಸದೆ ಸುಧಾ ರಾಮಕೃಷ್ಣನ್ (MP Sudha Ramakrishnan) ಅವರ ಚಿನ್ನದ ಚೈನ್ ಕದಿಯಲ್ಪಟ್ಟ ಘಟನೆ ಶನಿವಾರ...
ಬೆಂಗಳೂರು: ಕರ್ನಾಟಕ ಸಾರಿಗೆ ನೌಕರರ ಸಂಘಟನೆಗಳು ಇಂದು (ಆಗಸ್ಟ್ 5) ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಬಸ್ ಸೇವೆ ಸ್ಥಗಿತಗೊಳ್ಳುವ ಅಪಾಯವಿದೆ. KSRTC,...
ಮಂಡ್ಯ: ಕನ್ನಂಬಾಡಿ ಅಣೆಕಟ್ಟು (ಕೆಆರ್ಎಸ್) ಕುರಿತು ನೀಡಿರುವ ಸಚಿವ ಮಹದೇವಪ್ಪ ಹೇಳಿಕೆ ಹೊಸ ವಿವಾದಕ್ಕೆ ಎಳೆದುಕೊಂಡಿದೆ. "ಕೆಆರ್ಎಸ್ ಅಣೆಕಟ್ಟಿಗೆ ಟಿಪ್ಪು ಸುಲ್ತಾನ್ ಅವರು ಅಡಿಗಲ್ಲು ಹಾಕಿದ್ದರು" ಎಂಬ...
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ಸಮಸ್ಯೆಗಳ ಪರಿಕರವಾಗಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಮತ್ತು ಡ್ರೋನ್ ತಂತ್ರಜ್ಞಾನವನ್ನು ಉಪಯೋಗಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಭಾನುವಾರ...
ಮಾನ್ಯ ಶ್ರೀ ರಾಹುಲ್ ಗಾಂಧಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಕಪಟ ನಾಟಕದ "ಸೂತ್ರದಾರ"ರಿದ್ದಾರೆ, ಅವರಿಂದ ಪ್ರೇರೇಪಿತರಾದ ನೀವು "ಪಾತ್ರದಾರಿ"ಯಾಗಿ ಕರ್ನಾಟಕಕ್ಕೆ ಬರುತ್ತಿದ್ದೀರಿ. ಇಲ್ಲಿಗೆ ಆಗಮಿಸುತ್ತಿರುವ ನಿಮಗೆ ಸ್ವಾಗತ...
ಬೆಂಗಳೂರಿನ ಕನ್ನಡ ಗೆಳೆಯರ ಬಳಗವು ಮೈಸೂರಿನ ‘ನೃಪತುಂಗ ಕನ್ನಡ ಶಾಲೆ’ಯ ಸಹಯೋದಲ್ಲಿ ೦೬-೦೮-೨೦೨೫ರಂದು ಮೈಸೂರಿನ ರಾಮಕೃಷ್ಣ ನಗರದ ರಮಾ ಗೋವಿಂದ ರಂಗ ಮಂದಿರದಲ್ಲಿ ಸಂಜೆ ೪ಕ್ಕೆ ಕನ್ನಡ ಹೋರಾಟಕ್ಕೆ ಘನತೆ-ಗಾಂಭೀರ್ಯವನ್ನು ತಂದುಕೊಟ್ಟ ‘ಡಾ.ಎಂ. ಚಿದಾನಂದಮೂರ್ತಿ ಅವರ ನೆನಪಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ೯೬%ಕ್ಕೂ ಹೆಚ್ಚು ಅಂಕಗಳಿಸಿರುವ ಕನ್ನಡ ಮಾಧ್ಯಮದ ಮೈಸೂರು ಜಿಲ್ಲೆಯ ೧೨ ವಿದ್ಯಾರ್ಥಿಗಳನ್ನು ಡಾ. ಎಂ. ಚಿದಾನಂದಮೂರ್ತಿ ಅವರ ನೆನÀಪಿನಲ್ಲಿ ‘ಬಹುಮಾನ-ಸನ್ಮಾನ’ ಕಾರ್ಯಕ್ರಮ ವ್ಯವಸ್ಥೆಯಾಗಿದೆ. ಕರ್ನಾಟಕದ ಮಾಜಿ ಶಿಕ್ಷಣ ಸಚಿವರಾದ, ಅಡಗೂರು ಎಚ್ ವಿಶ್ವನಾಥ್ ಅವರು ಎಸ್.ಎಸ್.ಎಲ್.ಸಿ.ಯಲ್ಲಿ ೯೬%ಕ್ಕಿಂತ ಹೆಚ್ಚು ಅಂಕಗಳಿಸಿರುವ ಕನ್ನಡ ಮಾಧ್ಯಮದ ಮೈಸೂರು ಜಿಲ್ಲೆಯ ಗ್ರಾಮೀಣ ಪ್ರದೇಶದ ೧೨ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಬಹುಮಾನ ನೀಡುವರು. ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ನ್ಯಾ. ಸ.ರ ಮಾಣಿಕ್ಯ ಅವರು ಅಧ್ಯಕ್ಷತೆ ವಹಿಸಲಿರುವ ಸಮಾರಂಭದಲ್ಲಿ ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ಆಶಯ ನುಡಿಗಳನ್ನಾಡಲಿದ್ದು, ಮೈಸೂರಿನ ಕನ್ನಡ ಕ್ರಿಯಾ ಸಮಿತಿ ಕಾರ್ಯದರ್ಶಿ ಸ.ರ. ಸುದರ್ಶನ ಅವರು ವಿಶೇಷ ಉಪಸ್ಥಿತಿ ಮತ್ತು ಬೆಂಗಳೂರಿನ ಡಾ.ಆರ್.ಶೇಷಶಾಸ್ತ್ರಿ, ಬಾ.ಹ. ಉಪೇಂದ್ರ, ಮ. ಚಂದ್ರಶೇಖರ, ಬಿ.ವಿ. ರವಿಕುಮಾರ್, ಹೊಸೂರು ನಾಗರಾಜ್ ಮತ್ತು ಸಂಜೀವರತ್ನ ಅವರುಗಳ ಉಪಸ್ಥಿತಿ ಇರುತ್ತದೆ. ಕನ್ನಡ ಸಂಘಟನೆಗಳೂ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಗುರುತಿಸುವ ಕೆಲಸ ಮಾಡಿದರೆ, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ ಎಂಬ ಸಂದೇಶ ರವಾನೆ ಆಗುತ್ತದೆ. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ನಮ್ಮನ್ನು ಗುರುತಿಸುವ ಜನ ಇದ್ದಾರೆ ಎಂದು ಉತ್ಸಾಹ ಮೂಡುತ್ತದೆ ಎಂಬ ಆಶಯದಿಂದ ಬಳಗವು ಪ್ರತಿ ವರ್ಷ ಈ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದೆ. 2024-25ನೆಯ ಸಾಲಿನ ಎ ಸ್.ಎಸ್.ಎಲ್.ಸಿ. ಪರೀಕ್ಷೆಯ ಕನ್ನಡ ಮಾಧ್ಯಮದಲ್ಲಿ ಪ್ರಜ್ವಲ್ ಜಿ.ಎನ್. (98.7%)),ಮಹೇಶ್ ಎಂ.(98.08%), ವಿನುತಾ ಎನ್.ಎಂ.(97.92%), ಪ್ರೇಮಾಂಜಲಿ(97.76%), ನಿತ್ಯ ಸಿ.ಬಿ.(97.6%), ಕೀರ್ತನ ಜೆ. (97.44%), ರಮ್ಯಶ್ರೀ(97.28%), ಸುಪ್ರೀತಾ, (97.28%), ನಿತಿನ್ ಎಸ್ (97.12%), ಸುನೀತಾ ಎಸ್ (96.96%), ಸಿಂಚನ ಡಿ ಎಂ. (96.96%), ಮತ್ತು ಶಿವಾನಿ ಕೆ. (96.96%), ರೂ.1000 ನಗದು ಮತ್ತು ಒಂದು ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಬಹುಮಾನ ಮತ್ತು ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಗುವುದು. ಮಹಾ ಮಹಿಮರು ಶ್ರೀ...
“ಏರೋಸ್ಪೇಸ್ ಮತ್ತು ಡಿಫೆನ್ಸ್ ಎಂಜಿನಿಯರಿOಗ್ ಎಕ್ಸ್ಪೋ” ಎಂದು ಕರೆಯಲ್ಪಡುವ 7 ನೇ ಆವೃತ್ತಿಯ ಭಾರತ ಉತ್ಪಾದನಾ ಪ್ರದರ್ಶನ ಕ್ಕೆ ಮೊದಲು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧ್ಯಕ್ಷ ಮತ್ತು...
ಬೆಂಗಳೂರು,ಆ.3: ನಗರೀಕರಣದಿಂದ ಗ್ರಾಮೀಣ ಸಂತೆ ಸಂಸ್ಕೃತಿ ನಶಿಸುತ್ತಿದ್ದು, ಜನ ಸಾಮಾನ್ಯರ ಆದ್ಯತೆಗಳನ್ನು ಪೂರೈಸಲು ಇದೀಗ ಸೂಪರ್ ಮಾರ್ಕೆಟ್ ಯುಗ ಆರಂಭವಾಗಿದೆ. ಮೆಟ್ರೋದಂತಹ ದೈತ್ಯ ಸಂಸ್ಥೆಗಳು ಸಣ್ಣಪುಟ್ಟ ವ್ಯಾಪಾರಿಗಳ...
Veekay News is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Contact Us -> About Us -> Advertisement Tariff
Privacy -> Terms -> Cookies -> Disclaimer -> DMCA
© 2024 - Veekay News -> All Rights Reserved
Support - 10:00 AM - 8:00 PM (IST) Live Chat
";
