Live Stream

[ytplayer id=’22727′]

| Latest Version 8.0.1 |

ವೀ ಕೇ ನ್ಯೂಸ್

ವೀ ಕೇ ನ್ಯೂಸ್
837 posts
Bengaluru Urban

ಬೆಂಗಳೂರಿನಲ್ಲಿ ಏರಿಕೆ ಕಂಡ ಚಿನ್ನದ ಬೆಲೆ

ಬೆಂಗಳೂರು: ಬೆಂಗಳೂರು ನಗರದಲಿಲ ಚಿನ್ನದ ಬೆಲೆ ವಾರ ಏರಿಕೆ ಕಂಡಿದ್ದು, 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 9,140 ರೂ.ನಿಂದ 9,155 ರೂ.ಗೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ...

Cinema

BIG NEWS : ಅಭಿನಯ ಸರಸ್ವತಿ ಸರೋಜಾದೇವಿ ಅಸ್ತಂಗತ…!

ಬೆ0ಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತಿಯಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ಅವರು ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ಬಾರದ ಲೋಕಕ್ಕೆ ತೆರಳಿದ್ದಾರೆ. ಜನವರಿ 7,...

Shivamogga

BIG NEWS : ಅಕ್ರಮ ಆಸ್ತಿ : ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು,ಜು.13; ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಮಾಜಿ ಉಪ ಮುಖ್ಯಮಂತ್ರಿ  ಕೆ ಎಸ್ ಈಶ್ವರಪ್ಪ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿದೆ. ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಮತ್ತು ಪ್ರಕರಣ ಕುರಿತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಈಶ್ವರಪ್ಪ, ಅವರ ಪುತ್ರ ಕೆ ಇ ಕಾಂತೇಶ್‌...

Crime News

ಎಂಜಿ ರೋಡ್ ಮತ್ತು ಕೋರಮಂಗಲ ಪಬ್ ಮೇಲೆ ದಾಳಿ: ವಿದೇಶಿ ಡ್ರಗ್ ಪೆಡ್ಲರ್‍ ಗಳ ಅರೆಸ್ಟ್

ಬೆಂಗಳೂರು: ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಮತ್ತು ಸಿಸಿಬಿ ಪೊಲೀಸರು ಬೆಂಗೂರಿನ ಪ್ರಮುಖ ಪಬ್‍ಗಳ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‍ಗಳ ಬಂಧಿಸಿರುವುದಾಗಿ...

Shivamogga

14-7-2025ರ ಸೋಮವಾರದಂದು ಲೋಕಾರ್ಪಣೆಗೊಳ್ಳಲಿರುವ ಸಿಗಂದೂರಿನ ಪ್ರತಿಷ್ಠಿತ ಕೇಬಲ್ ಸೇತುವೆ

ಬೆಂಗಳೂರು,ಜು.13; ರಾಜ್ಯದ ಅತಿದೊಡ್ಡ ಕೇಬಲ್ ಸೇತುವೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಸಿಗಂಧೂರು ಕೇಬಲ್ ಸೇತುವೆಯನ್ನು ನಾಳೆ ಲೋಕಾರ್ಪಣೆಗೊಳಿಸಲಾಗುತ್ತಿದೆ. ಸುಮಾರು 423 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ದೇಶದಲ್ಲಿ 2ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆಯಾದ ಅಂಬಾರಗೋಡ್ಲು- ಕಳಸವಳ್ಳಿ- ಸಿಗಂಧೂರು ಸಂಪರ್ಕ ಸೇತುವೆಯನ್ನು ನಿರ್ಮಿಸಲಾಗಿದೆ. ಈ ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿ ಪಕ್ಷ ಆರ್. ಅಶೋಕ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಶರಾವತಿ ಹಿನ್ನೀರು ಪ್ರದೇಶದಲ್ಲಿರುವ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ತೆರಳುವ ಭಕ್ತರು ಈ ಮೊದಲು ಶರಾವತಿ ಹಿನ್ನೀರಿನಲ್ಲಿ ಬಾರ್ಜ್ ನಲ್ಲಿ ಪ್ರಯಾಣಿಸಬೇಕಿತ್ತು. ಇದೀಗ ಸೇತುವೆ ನಿರ್ಮಾಣದಿಂದ ಭಕ್ತರಿಗೆ ಹಾಗೂ ಅಂಬಾರಗೋಡ್ಲು- ಕಳಸವಳ್ಳಿ ಪ್ರದೇಶಗಳ ಜನರಿಗೆ ಅನುಕೂಲವಾಗಲಿದೆ. ಈ ಸೇತುವೆ ನಿರ್ಮಾಣದಿಂದ ಈ ಪ್ರದೇಶದ ಜನರ ಆರು ದಶಕಗಳ ಕನಸು ನನಸಾದಂತಾಗಿದೆ. ಶರಾವತಿ...

Chamarajanagar

ತಂಬೂರಿ ಪದ ಗಾಯಕರು ಕೇಬ್ಬೇಪುರದ ಆರ್. ಸಿದ್ಧರಾಜು

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರದ ಆರ್.ಸಿದ್ಧರಾಜು ಆ ಭಾಗದಲ್ಲಿ ಹೆಸರುವಾಸಿಯಾಗಿರುವ ತಂಬೂರಿಪದ ಕಲಾವಿದರು. ಜನಪದ ಕಾವ್ಯವನ್ನು ರಾತ್ರಿಯಿಡಿ ತಂಬೂರಿ ನುಡಿಸಿಕೊಂಡು ಹಾಡುವ ಪ್ರತಿಭಾವಂತರು. ಇವರ ತಂದೆ...

Employment

ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿಆಹ್ವಾನ

ಫಾಸ್ಟ್ ಫುಡ್ ತಯಾರಿಕೆ ಮತ್ತು ಮಾರಾಟ ಕ್ಷೇತ್ರದಲ್ಲಿ(Free fast food training)ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ...

Bengaluru Urban

ವೈಚಾರಿಕ ಸಾಹಿತ್ಯಕ್ಕೆ ಕನ್ನಡದಲ್ಲಿ ಮಾನ್ಯತೆ ಸಿಗುತ್ತಿರುವುದು ಆರೋಗ್ಯಕರ ಬೆಳವಣಿಗೆ ಕಾಸರವಳ್ಳಿ

ಕನ್ನಡ ಪುಸ್ತಕ  ಓದುವವರು ಇಲ್ಲ ಅನ್ನುತ್ತಿರುವ ಮಾತುಗಳು ಕೇಳಿಬರುತ್ತಿರುವಾಗಲೇ ಪ್ರಕಾಶಕರು ವೈವಿದ್ಯಮಯ ಪುಸ್ತಕವನ್ನು ಪ್ರಕಟಿಸುತ್ತಲೇ ಇದ್ದಾರೆ. ಇದರಿಂದ  ಒಂದು ಆರೋಗ್ಯಕರ ಬೆಳವಣಿಗೆ ಆಗಿದೆ. ಮೊದಲಿನಿಂದಲೂ ಸೃಜನಶೀಲ ಸಾಹಿತ್ಯಕ್ಕೆ...

Hassan

ಪ್ರತಿ ಮಹಿಳೆಯರಲ್ಲೂ ಹೋರಾಟಗಾರ್ತಿ ಇರುತ್ತಾಳೆ: ಜಿಲ್ಲಾಧಿಕಾರಿ

ಹಾಸನ: ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪ್ರಶಸ್ತಿ ಪಡೆದಿರುವ ಬಾನುಮುಷ್ತಾಕ್ ಅವರ ಎದೆಯ ಹಣತೆ ನಾಟಕವನ್ನು ಹಾಸನದ ಕಲಾಕ್ಷೇತ್ರದಲ್ಲಿ ಜನಮನದಾಟ ತಂಡದವರು ಅಚ್ಚುಕಟ್ಟಾಗಿ ಅಭಿನಯಿಸಿದ್ದು, ಜನಮನ ಸೆಳೆಯಿತು.  ಇದೇ...

1 46 47 48 84
Page 47 of 84
";