ಬೆಂಗಳೂರು:
ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ಹತ್ತಿರವಿರುವ ಡಾ.ಬಾಬು ಜಗಜೀವನ್ರಾಮ್ ಸಂಶೋಧನಾ ಸಂಸ್ಥೆಯಲ್ಲಿ ಜೂನ್.22ರಂದು (ಇಂದು) ಭಾನುವಾರ ಮಧ್ಯಾಹ್ನ 2 ಗಂಟೆಗೆ ಡಾ. ಬಾಬು ಜಗಜೀವನ್ರಾಮ್ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀಹೆಚ್.ಡಿ.ದೇವೇಗೌಡ ಅಭಿನಂದನಾ ಸಮಿತಿ, ಮಾಜಿ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಸನ್ಯಾನ್ಮ ಶ್ರೀಹೆಚ್.ಡಿ.ದೇವೇಗೌಡರ ಅಭಿನಂದನಾ ಸಮಾರಂಭದಲ್ಲಿ ಶ್ರೀ.ಹೆಚ್.ಡಿ.ದೇವೇಗೌಡ ಪ್ರಶಸ್ತಿಗೆ ಭಾಜನರಾಗಿರುವ ಸಾಧಕರಲ್ಲಿ ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆಯಲ್ಲಿ ಆಯ್ಕೆಯಾಗಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಸಭಾ ಸದಸ್ಯರಾದ ಪ್ರಭಾಕರ ಕೋರೆ, ಮಾಜಿ ವಿಧಾನಪರಿಷತ್ ಸದಸ್ಯರಾದ ದೊಡ್ಡ ರಂಗೇಗೌಡ, ತೇಜಸ್ವಿನಿ ಅನಂತಕುಮಾರ್ ಸೇರಿದಂತೆ ಹಲವು ಹಲವು ರಂಗಗಳಲ್ಲಿ ಸಾಧನೆ ಮಾಡಿದ 90ಕ್ಕೂ ಹೆಚ್ಚು ಸಾಧಕರನ್ನು ಇದೇ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು. ಈ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಮುಖಂಡರು ಹಾಗೂ ಗಣ್ಯರು ಭಾಗಿಯಾಗಲಿದ್ದಾರೆ.
Veekay News > Districts > Tumakuru > ಶಿಕ್ಷಣ ಕ್ಷೇತ್ರದಲ್ಲಿ ಡಾ.ಎಂ.ಆರ್.ಹುಲಿನಾಯ್ಕರ್ರವರಿಗೆ ಪ್ರಶಸ್ತಿ
ಶಿಕ್ಷಣ ಕ್ಷೇತ್ರದಲ್ಲಿ ಡಾ.ಎಂ.ಆರ್.ಹುಲಿನಾಯ್ಕರ್ರವರಿಗೆ ಪ್ರಶಸ್ತಿ
ವೀ ಕೇ ನ್ಯೂಸ್21/06/2025
posted on

Tags:huli naykar
the authorವೀ ಕೇ ನ್ಯೂಸ್
All posts byವೀ ಕೇ ನ್ಯೂಸ್
Leave a reply