Live Stream

[ytplayer id=’22727′]

| Latest Version 8.0.1 |

Cultural

ದಾಸವಾಣಿ ಕಾರ್ಯಕ್ರಮ

ದಾಸವಾಣಿ ಕಾರ್ಯಕ್ರಮ

ಬೆಂಗಳೂರು : ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 21, ಗುರುವಾರ ಸಂಜೆ 5-15ಕ್ಕೆ ಶ್ರೀ ಶಿಶಿರ್ ಕೆ.ಪಿ. ಅವರಿಂದ “ದಾಸವಾಣಿ” ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಕು|| ಸಂಸ್ಕೃತಿ ಕೆ. ಬಾಣಾವರ್ (ಹಾರ್ಮೋನಿಯಂ), ಶ್ರೀ ಧ್ರುವ ಆಚಾರ್ಯ (ತಬಲಾ), ಕು|| ಇಂಚರ ಎಸ್. ಆರ್. (ತಾಳ) ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು41

ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";