Live Stream

[ytplayer id=’22727′]

| Latest Version 8.0.1 |

State News

ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಎಫ್ಐಆರ್ ದಾಖಲು

ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು: ಬೆಂಗಳೂರಿನ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಬರ್ಬರ ಹತ್ಯೆ ಹಿಂದೆ ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಪಾತ್ರದ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜಮೀನಿನ ವಿಚಾರವಾಗಿ ರೌಡಿಶೀಟರ್ ಶಿವಪ್ರಕಾಶ್ ಹಾಗೂ ಭೈರತಿ ಬಸವರಾಜ್​ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ ಎಂಬ ಆರೋಪವಿದೆ. ಬೆಂಗಳೂರಿನ ಭಾರತೀ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಮಾಜಿ ಸಚಿವ ಭೈರತಿ ಬಸವರಾಜ್ ಎ5 ಆರೋಪಿ ಎಂದು ಉಲ್ಲೇಖಿಸಿಲಾಗಿದೆ. ಕಳೆದ ರಾತ್ರಿ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ನಡೆದಿದೆ. ಕೊಲೆಗೆ ಭೈರತಿ ಬಸವರಾಜ್ ಕುಮ್ಮಕ್ಕು ನೀಡಿದ್ದಾರೆ ಎಂದು ರೌಡಿಶೀಟರ್ ಶಿವಕುಮಾರ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";