ಬೆಂಗಳೂರು : ತ್ಯಾಗರಾಜನಗರದ ಶ್ರೀ ಕಂಭದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಜೂನ್ 13, ಶುಕ್ರವಾರ ಸಂಜೆ 6-30ಕ್ಕೆ ಡಾ|| ಶ್ರೀಮತಿ ಲಾವಣ್ಯ ವೆಂಕಟೇಶ್ ಮತ್ತು ಶ್ರೀ ಕಿರಣ್ ರವರಿಂದ “ಹರಿದಾಸ ಮಂಜರಿ” ಗಾಯನ ಕಾರ್ಯಕ್ರಮ.
ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋರ್ಡ್), ಶ್ರೀ ಸರ್ವೋತ್ತಮ (ತಬಲಾ).
ಸ್ಥಳ : ಶ್ರೀ ಕಂಭದ ನರಸಿಂಹಸ್ವಾಮಿ ದೇವಸ್ಥಾನ, ‘ವಜ್ರಕ್ಷೇತ್ರ’, #152/1, 7ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ, ತ್ಯಾಗರಾಜನಗರ 3ನೇ ಬ್ಲಾಕ್, ಬೆಂಗಳೂರು-28