Live Stream

[ytplayer id=’22727′]

| Latest Version 8.0.1 |

Cultural

ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರಿಂದ ತಪ್ತಮುದ್ರಾಧಾರಣ

ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರಿಂದ ತಪ್ತಮುದ್ರಾಧಾರಣ

ಬೆಂಗಳೂರು : ಸೋದೆ ಶ್ರೀ ವಾದಿರಾಜ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರಿಂದ ಪ್ರಥಮ ಏಕಾದಶಿ ಪ್ರಯುಕ್ತ ಜುಲೈ 6, ಭಾನುವಾರ ಬೆಳಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ “ತಪ್ತಮುದ್ರಾಧಾರಣೆ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಭಕ್ತಾದಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಠದ ಪ್ರಕಟಣೆ ತಿಳಿಸಿದೆ. ಸ್ಥಳ : ಶ್ರೀ ಕೃಷ್ಣ ವಾದಿರಾಜ ಮಂದಿರ, ರಾಯರಾಯ ಕಲ್ಯಾಣ ಮಂಟಪದ ಆವರಣ, ಪಂಪ ಮಹಾಕವಿ ರಸ್ತೆ, ಶಂಕರಪುರ, ಬೆಂಗಳೂರು-560004

- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";