ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ, ವಾರ ಪತ್ರಿಕೆ: ಅಂದು -ಇಂದು ಎಂಬ ವಿಷಯದ ಕುರಿತು ವಿಚಾರ ಗೋಷ್ಠಿ ನಡೆಯಿತು.
ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ, ಹಿರಿಯ ಪತ್ರಕರ್ತ ಶಶಿಧರ ಭಟ್, ಹಿರಿಯ ಪತ್ರಕರ್ತ ಆರ್ ಜಿ ಹಳ್ಳಿ ನಾಗರಾಜ್, ಅಂಕಣಗಾರ್ತಿ ಕುಸುಮಾ ಅಯರಹಳ್ಳಿ, ಕೆಂಧೂಳಿ ಪತ್ರಿಕೆಯ ಸಂಪಾದಕ ತುರುವನೂರು ಮಂಜುನಾಥ, ಹಿರಿಯ ಪತ್ರಕರ್ತ ಹನುಮೇಶ್ ಕೆ ಯಾವಗಲ್ ಕೆಂಧೂಳಿ ಪತ್ರಿಕೆಯ ಹಿರಿಯ ವರದಿಗಾರ ಪರಶಿವ ಧನಗೂರ ಸೇರಿದಂತೆ ಅನೇಕ ಪತ್ರಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೆಂಧೂಳಿ ಪತ್ರಿಕಾ ಬಳಗ ಈ ವಿಚಾರ ಗೋಷ್ಠಿ ಆಯೋಜಿಸಿತ್ತು.
Today’s Headlnes